Categories: featureNewsPolitics

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತಿಗಾಗಿ ತೆರೆಯಲಾಗಿರುವ ಮೌಲಾನಾ ಆಜಾದ್ ಶಾಲೆಯ ವಿದ್ಯಾರ್ಥಿಗಳಿಗೆ ಸ್ವತಃ ಹಣಕಾಸು ಖಾತೆಯನ್ನೂ ಹೊಂದಿರುವ @CMofKarnataka ಕಳೆದ ಎರಡು ವರ್ಷಗಳಿಂದ ಸಮವಸ್ತ್ರ ನೀಡಲು ಹಣಬಿಡುಗಡೆ ಮಾಡದೇ ಈಗ ಕಳಪೆ ನಿರ್ವಹಣೆ ನೆಪವೊಡ್ಡಿ ಶಾಲೆಗಳನ್ನೇ ಮುಚ್ಚಲು ನಿರ್ಧರಿಸಿರುವುದು ಅಲ್ಪಸಂಖ್ಯಾತರಿಗೆ ಬಗೆದಿರುವ ದ್ರೋಹವಾಗಿದೆ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago