Categories: featureNewsPolitics

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತಿಗಾಗಿ ತೆರೆಯಲಾಗಿರುವ ಮೌಲಾನಾ ಆಜಾದ್ ಶಾಲೆಯ ವಿದ್ಯಾರ್ಥಿಗಳಿಗೆ ಸ್ವತಃ ಹಣಕಾಸು ಖಾತೆಯನ್ನೂ ಹೊಂದಿರುವ @CMofKarnataka ಕಳೆದ ಎರಡು ವರ್ಷಗಳಿಂದ ಸಮವಸ್ತ್ರ ನೀಡಲು ಹಣಬಿಡುಗಡೆ ಮಾಡದೇ ಈಗ ಕಳಪೆ ನಿರ್ವಹಣೆ ನೆಪವೊಡ್ಡಿ ಶಾಲೆಗಳನ್ನೇ ಮುಚ್ಚಲು ನಿರ್ಧರಿಸಿರುವುದು ಅಲ್ಪಸಂಖ್ಯಾತರಿಗೆ ಬಗೆದಿರುವ ದ್ರೋಹವಾಗಿದೆ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 hours ago