Categories: Uncategorized

ಹೊಸಪೇಟೆ-ವಿಜಯನಗರ ಜಿಲ್ಲೆಮಳೆ ನೀರು ನುಗ್ಗಿರುವ ಬಡಕುಟುಂಬಗಳಿಗೆ ನೀರನ್ನು ಸ್ವತಹ ಬಕೆಟ್ ಗಳ ಮತ್ತು ಪಂಪ್ ಸೆಟ್ಟಿನ ಮೂಲಕ ಮನೆಗಳಿಗೆ ನುಗ್ಗಿರುವ ನೀರನ್ನು ಹೊರತೆಗೆಯುವುದರೊಂದಿಗೆ #SDPI ಕಾರ್ಯಕರ್ತರು ಸಹಕಾರ ಮಾಡಿ ಮೂರು ದಿನಕ್ಕೆ ಆಗುವಷ್ಟು ಊಟದ ವ್ಯವಸ್ಥೆಗೆ ನೆರವು ನೀಡಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯನಗರ ಜಿಲ್ಲೆ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago