SC,St ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ಬಡವರು,ದಲಿತರು, ರೈತರು, ಕೂಲಿ ಕಾರ್ಮಿಕರ ಮಕ್ಕಳ ಕಾಲೇಜು ಶುಲ್ಕ ಒಮ್ಮೆಲೇ ಐದು ಪಟ್ಟು ಹೆಚ್ಚಿಸಿ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ಬಿಡುಗಡೆಯೂ ಮಾಡದೆ ಅಹಿಂದ ವರ್ಗದವರು ವಿದ್ಯಾವಂತರಾಗಬಾರದು ಎಂಬ ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ. 270 ರೂ. ಇದ್ದ ಶುಲ್ಕವನ್ನು 7 ಸಾವಿರ ರೂ.ಗೆ ಹೆಚ್ಚಿಸಿ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ? @CMofKarnataka ರವರು ತಕ್ಷಣ ಈ ಬಗ್ಗೆ ಪರಿಶೀಲಿಸಿ ಶುಲ್ಕ ಏರಿಸದಂತೆ ಕ್ರಮ ವಹಿಸಲು ಆಗ್ರಹಿಸುತ್ತೇನೆ.
#DalitLivesMatter
#ಸರ್ಕಾರಿ_ಶಾಲೆ_ಉಳಿಸಿ_ಅಭಿಯಾನ

||ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

21 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

21 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago