ರಾಜ್ಯದಲ್ಲಿ ಸಾವಿರಾರು ನಕಲಿ ವೈದ್ಯಕೀಯ ಕ್ಲಿನಿಕ್ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು,ಈವರೆಗೆ 50 ಸಾವಿರಕ್ಕೂ ಅಧಿಕ ನಕಲಿ ಕ್ಲಿನಿಕ್ಗಳಿಗೆ ನಕಲಿ ವೈದ್ಯ ಪ್ರಮಾಣಪತ್ರ ಕೊಟ್ಟಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇನಾಮಿ ವೈದ್ಯರು 20-30 ವರ್ಷಗಳಿಂದ ಕ್ಲಿನಿಕ್ ತೆರೆದು ಕೋಟಿ ಕೋಟಿ ಹಣ ಮಾಡಿಕೊಂಡು ಬಡ ರೋಗಿಗಳ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ, ಅಲ್ಲದೆ, ನಕಲಿ ಕ್ಲಿನಿಕ್ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾಕಷ್ಟು ರೋಗಿಗಳು ಈಗಾಗಲೆ ಪ್ರಾಣ ಕಳೆದುಕೊಂಡಿದ್ದಾರೆ. @CMofKarnataka ಈ ಬಗ್ಗೆ ಸರ್ಕಾರಕ್ಕೆ ಇಂಚಿಂಚೂ ಮಾಹಿತಿ ಇದ್ದರೂ ನಕಲಿವೈದ್ಯರ ವಿರುದ್ಧ ಕಠಿಣಕ್ರಮಕ್ಕೆ ಮುಂದಾಗದಿರುವುದು ಏಕೆ? ಇದರಲ್ಲೂ % ಬೇಕಾ?ಜನರ ಜೀವಕ್ಕೆ ಬೆಲೆ ಇಲ್ಲವೇ?
||ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…