ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ ಮತ್ತು ಕಾನೂನಿಗೆ ವಿರುದ್ಧವಾಗಿದ್ದು, ಇಂಗ್ಲಿಷ್ ವ್ಯಾಮೋಹ ಬಿಟ್ಟು ಕೂಡಲೇ ಸರಕಾರ ಆಗಿರುವ ತಪ್ಪನ್ನು ಸರಿಪಡಿಸಬೇಕು. ಜಾರ್ಖಂಡ್ ನಂತಹ ಪುಟ್ಟ ರಾಜ್ಯದಲ್ಲಿ 16ರಿಂದ 18 ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಪರಿಗಣಿಸಲಾಗಿದೆ. ಯಾವುದೇ ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗಬೇಕಾದರೆ ರಾಜ್ಯದ ಅಧಿ ಕೃತ ಭಾಷೆ ಆಗಬೇಕೆಂಬ ನಿಯಮವೇನೂ ಇಲ್ಲ. ಆದರೆ ಇಚ್ಚಾಶಕ್ತಿ ಬೇಕು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್ಡಿಪಿಐ ಕರ್ನಾಟಕ
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್ಡಿಪಿಐ ಕರ್ನಾಟಕ
#ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022
Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…
DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…
Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi
Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…
SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…