Categories: featureNewsPolitics

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ ಮತ್ತು ಕಾನೂನಿಗೆ ವಿರುದ್ಧವಾಗಿದ್ದು, ಇಂಗ್ಲಿಷ್ ವ್ಯಾಮೋಹ ಬಿಟ್ಟು ಕೂಡಲೇ ಸರಕಾರ ಆಗಿರುವ ತಪ್ಪನ್ನು ಸರಿಪಡಿಸಬೇಕು. ಜಾರ್ಖಂಡ್ ನಂತಹ ಪುಟ್ಟ ರಾಜ್ಯದಲ್ಲಿ 16ರಿಂದ 18 ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಪರಿಗಣಿಸಲಾಗಿದೆ. ಯಾವುದೇ ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗಬೇಕಾದರೆ ರಾಜ್ಯದ ಅಧಿ ಕೃತ ಭಾಷೆ ಆಗಬೇಕೆಂಬ ನಿಯಮವೇನೂ ಇಲ್ಲ. ಆದರೆ ಇಚ್ಚಾಶಕ್ತಿ ಬೇಕು.

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ

ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ
#ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago