Categories: featureNewsPolitics

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ ಮತ್ತು ಕಾನೂನಿಗೆ ವಿರುದ್ಧವಾಗಿದ್ದು, ಇಂಗ್ಲಿಷ್ ವ್ಯಾಮೋಹ ಬಿಟ್ಟು ಕೂಡಲೇ ಸರಕಾರ ಆಗಿರುವ ತಪ್ಪನ್ನು ಸರಿಪಡಿಸಬೇಕು. ಜಾರ್ಖಂಡ್ ನಂತಹ ಪುಟ್ಟ ರಾಜ್ಯದಲ್ಲಿ 16ರಿಂದ 18 ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಪರಿಗಣಿಸಲಾಗಿದೆ. ಯಾವುದೇ ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗಬೇಕಾದರೆ ರಾಜ್ಯದ ಅಧಿ ಕೃತ ಭಾಷೆ ಆಗಬೇಕೆಂಬ ನಿಯಮವೇನೂ ಇಲ್ಲ. ಆದರೆ ಇಚ್ಚಾಶಕ್ತಿ ಬೇಕು.

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ

ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ
#ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

admin

Recent Posts

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

5 days ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

6 days ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

1 week ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

1 week ago

يوم مزدور

01 MAY 2026 محنت کشوں کا احترام، عزت “ ! زندگی، اور حقوق کا انصاف…

1 week ago

HAPPY LABOUR DAY

01 MAY 2026 "Respect Labour. Restore Dignity. Ensure Justice. This Labour Day, let every worker…

1 week ago