Categories: featureNewsPolitics

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ

ಪಂಚ ದ್ರಾವಿಡ ಭಾಷೆಗಳಾದ ಮತ್ತು ಕನ್ನಡದ ಸಹೋದರ ಭಾಷೆಗಳಾದ ಕೊಡವ, ತುಳುವನ್ನು ಕಡೆಗಣಿಸಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕದಲ್ಲಿ ಕೈಬಿಟ್ಟು ಇಂಗ್ಲಿಷ್‌ಗೆ ಅವಕಾಶ ನೀಡಿರುವುದು ಪ್ರಾದೇಶಿಕ ಅಲ್ಪಸಂಖ್ಯಾತ ಭಾಷೆಗಳ ನಿರ್ಲಕ್ಷ್ಯ ನೀತಿ ಮತ್ತು ಕಾನೂನಿಗೆ ವಿರುದ್ಧವಾಗಿದ್ದು, ಇಂಗ್ಲಿಷ್ ವ್ಯಾಮೋಹ ಬಿಟ್ಟು ಕೂಡಲೇ ಸರಕಾರ ಆಗಿರುವ ತಪ್ಪನ್ನು ಸರಿಪಡಿಸಬೇಕು. ಜಾರ್ಖಂಡ್ ನಂತಹ ಪುಟ್ಟ ರಾಜ್ಯದಲ್ಲಿ 16ರಿಂದ 18 ಭಾಷೆಗಳನ್ನು ಅಧಿಕೃತ ಭಾಷೆಗಳನ್ನಾಗಿ ಪರಿಗಣಿಸಲಾಗಿದೆ. ಯಾವುದೇ ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗಬೇಕಾದರೆ ರಾಜ್ಯದ ಅಧಿ ಕೃತ ಭಾಷೆ ಆಗಬೇಕೆಂಬ ನಿಯಮವೇನೂ ಇಲ್ಲ. ಆದರೆ ಇಚ್ಚಾಶಕ್ತಿ ಬೇಕು.

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ

ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ,
ಎಸ್‌ಡಿಪಿಐ ಕರ್ನಾಟಕ
#ಕನ್ನಡಭಾಷಸಮಗ್ರಅಭಿವೃದ್ಧಿವಿಧೇಯಕ_2022

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago