Categories: featureNewsPolitics

ಅಪ್ಪು ನೆನಪುಅಕ್ಟೋಬರ್ 29ಇಂದಿಗೆ ಪುನೀತ್ ರಾಜ್ ಕುಮಾರ್ ಅವರು ಅಗಲಿ ಒಂದು ವರ್ಷವೇ ಕಳೆಯಿತು.ಅಪ್ಪು ಒಬ್ಬ ಸಿನಿಮಾ ನಟನ ಆಚೆಗೆ ಒಬ್ಬ ವ್ಯಕ್ತಿಯಾಗಿ, ಮಾತು ಕೃತಿಯಲ್ಲಿ ಯಾರನ್ನು ನೋಯಿಸದೆ, ಯಾರನ್ನು ದ್ವೇಷಿಸದೆ, ಜಾತಿ ಧರ್ಮ ಎಂದು ಮಾತನಾಡದೆ, ಭೇದಭಾವ ತೋರದೆ ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ತಿಳಿಯದಂತೆ ದಾನ ಮಾಡಿದ, ಶ್ರೀಮಂತ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದರೂ ಕೂಡ ಎಲ್ಲೋ ಅದರ ಹಮ್ಮು ಬಿಮ್ಮು ತೋರಿಸದ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿ ಜಾತಿ ಧರ್ಮಗಳ ಆಚೆಗೆ, ಬಡತನ ಶ್ರೀಮಂತಿಕೆ ಆಚೆಗೆ ಬದುಕಿ ಹೋಗಿದ್ದಾರೆ.ಪುನೀತ್ ರಾಜ್ ಕುಮಾರ್ ಅವರಂತಹ ವ್ಯಕ್ತಿತ್ವವನ್ನು ಪಡೆದ ನಮ್ಮ ರಾಜ್ಯದಲ್ಲಿ ಜನ ಇನ್ನೂ ದ್ವೇಷ, ಹಗೆ, ಜಾತಿ, ಧರ್ಮ ಎಂದು ದಿನಬೆಳಗಾದರೆ ಅದರಲ್ಲೇ ಮಿಂದೇಳುತ್ತಿರುವುದು ಬೇಸರದ ಸಂಗತಿಯಾಗಿದೆ.~ ಅಬ್ದುಲ್ ಮಜೀದ್ ಮೈಸೂರು,ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ ಕರ್ನಾಟಕ

admin

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

5 hours ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

3 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

5 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

1 week ago