Categories: featureNewsPolitics

ಅಪ್ಪು ನೆನಪುಅಕ್ಟೋಬರ್ 29ಇಂದಿಗೆ ಪುನೀತ್ ರಾಜ್ ಕುಮಾರ್ ಅವರು ಅಗಲಿ ಒಂದು ವರ್ಷವೇ ಕಳೆಯಿತು.ಅಪ್ಪು ಒಬ್ಬ ಸಿನಿಮಾ ನಟನ ಆಚೆಗೆ ಒಬ್ಬ ವ್ಯಕ್ತಿಯಾಗಿ, ಮಾತು ಕೃತಿಯಲ್ಲಿ ಯಾರನ್ನು ನೋಯಿಸದೆ, ಯಾರನ್ನು ದ್ವೇಷಿಸದೆ, ಜಾತಿ ಧರ್ಮ ಎಂದು ಮಾತನಾಡದೆ, ಭೇದಭಾವ ತೋರದೆ ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ತಿಳಿಯದಂತೆ ದಾನ ಮಾಡಿದ, ಶ್ರೀಮಂತ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದರೂ ಕೂಡ ಎಲ್ಲೋ ಅದರ ಹಮ್ಮು ಬಿಮ್ಮು ತೋರಿಸದ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿ ಜಾತಿ ಧರ್ಮಗಳ ಆಚೆಗೆ, ಬಡತನ ಶ್ರೀಮಂತಿಕೆ ಆಚೆಗೆ ಬದುಕಿ ಹೋಗಿದ್ದಾರೆ.ಪುನೀತ್ ರಾಜ್ ಕುಮಾರ್ ಅವರಂತಹ ವ್ಯಕ್ತಿತ್ವವನ್ನು ಪಡೆದ ನಮ್ಮ ರಾಜ್ಯದಲ್ಲಿ ಜನ ಇನ್ನೂ ದ್ವೇಷ, ಹಗೆ, ಜಾತಿ, ಧರ್ಮ ಎಂದು ದಿನಬೆಳಗಾದರೆ ಅದರಲ್ಲೇ ಮಿಂದೇಳುತ್ತಿರುವುದು ಬೇಸರದ ಸಂಗತಿಯಾಗಿದೆ.~ ಅಬ್ದುಲ್ ಮಜೀದ್ ಮೈಸೂರು,ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ ಕರ್ನಾಟಕ

admin

Recent Posts

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

9 hours ago

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

1 week ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

1 week ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

1 week ago

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ…

1 week ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

1 week ago