Categories: featureNewsPolitics

ಅಪ್ಪು ನೆನಪುಅಕ್ಟೋಬರ್ 29ಇಂದಿಗೆ ಪುನೀತ್ ರಾಜ್ ಕುಮಾರ್ ಅವರು ಅಗಲಿ ಒಂದು ವರ್ಷವೇ ಕಳೆಯಿತು.ಅಪ್ಪು ಒಬ್ಬ ಸಿನಿಮಾ ನಟನ ಆಚೆಗೆ ಒಬ್ಬ ವ್ಯಕ್ತಿಯಾಗಿ, ಮಾತು ಕೃತಿಯಲ್ಲಿ ಯಾರನ್ನು ನೋಯಿಸದೆ, ಯಾರನ್ನು ದ್ವೇಷಿಸದೆ, ಜಾತಿ ಧರ್ಮ ಎಂದು ಮಾತನಾಡದೆ, ಭೇದಭಾವ ತೋರದೆ ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ತಿಳಿಯದಂತೆ ದಾನ ಮಾಡಿದ, ಶ್ರೀಮಂತ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದರೂ ಕೂಡ ಎಲ್ಲೋ ಅದರ ಹಮ್ಮು ಬಿಮ್ಮು ತೋರಿಸದ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿ ಜಾತಿ ಧರ್ಮಗಳ ಆಚೆಗೆ, ಬಡತನ ಶ್ರೀಮಂತಿಕೆ ಆಚೆಗೆ ಬದುಕಿ ಹೋಗಿದ್ದಾರೆ.ಪುನೀತ್ ರಾಜ್ ಕುಮಾರ್ ಅವರಂತಹ ವ್ಯಕ್ತಿತ್ವವನ್ನು ಪಡೆದ ನಮ್ಮ ರಾಜ್ಯದಲ್ಲಿ ಜನ ಇನ್ನೂ ದ್ವೇಷ, ಹಗೆ, ಜಾತಿ, ಧರ್ಮ ಎಂದು ದಿನಬೆಳಗಾದರೆ ಅದರಲ್ಲೇ ಮಿಂದೇಳುತ್ತಿರುವುದು ಬೇಸರದ ಸಂಗತಿಯಾಗಿದೆ.~ ಅಬ್ದುಲ್ ಮಜೀದ್ ಮೈಸೂರು,ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago