Categories: featureNewsPolitics

SDPI ಯಿಂದ ಮೈಸೂರಿನ ಹಲವು ಕಡೆ ಕರ್ನಾಟಕ ರಾಜ್ಯೋತ್ಸವ ಆಚರಣೆ : ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭಾಗಿಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಅವರು ಮೈಸೂರಿನ ವಿವಿಧ ಕಡೆಗಳಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಮದ್ ಖಾನ್ ಮತ್ತು ಮೌಲಾನ ನೂರುದ್ದೀನ್, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಫಿಯುಲ್ಲಾ, ವಿಮೆನ್ ಇಂಡಿಯಾ ಮೂಮ್ಮೆಂಟ್ ನ ಜಿಲ್ಲಾಧ್ಯಕ್ಷೆ ಆಯಿಷಾ ಝಬಿ, ಜಿಲ್ಲಾ ನಾಯಕರಾದ ಮನ್ಸೂರ್, ಫಿರ್ದೌಸ್ ಉಪಸ್ಥಿತರಿದ್ದರು.KannadaRajyotsava #flaghoisting

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

3 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago