Categories: featureNewsPolitics

ದೇಶದ ಅಭಿಮಾನ ಟಿಪ್ಪುಸುಲ್ತಾನ್ಬ್ರಿಟಿಷರ ವಿರುದ್ಧ ಸಮರ ಸಾರಿದ ಮೊದಲ ಭಾರತೀಯ ಹೋರಾಟಗಾರ ಟಿಪ್ಪು ಸುಲ್ತಾನ್. ಅವರನ್ನು ನಾವು ಕೇವಲ ಬ್ರಿಟಿಷರ ವಿರುದ್ಧ ಹೋರಾಡಿದ ಅಸಾಮಾನ್ಯ ವೀರನಾಗಿ, ಮೈಸೂರಿನ ಹುಲಿಯಾಗಿ ಮಾತ್ರ ನೋಡುತ್ತೇವೆ. ಆದರೆ ಅದರ ಜೊತೆಗೆ ಅವರ ಆಡಳಿತ ವ್ಯವಸ್ಥೆ ಮತ್ತು ಸುಧಾರಣಾ ನೀತಿಗಳಿಂದ ಮೈಸೂರು ಪ್ರಾಂತ್ಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಜಗತ್ತಿನ ಗಮನ ಸೆಳೆದಿತ್ತು.ಕೋಮು ಶಕ್ತಿಗಳು ಅದೆಷ್ಟೇ ಪ್ರಯತ್ನ ಪಟ್ಟರೂ ಭಾರತದ ಇತಿಹಾಸದಿಂದ ಟಿಪ್ಪು ಅವರ ಆಡಳಿತ ಮತ್ತು ಹೋರಾಟದ ಮೆರುಗು ಎಂದಿಗೂ ಮರೆಯಾಗಲು ಸಾಧ್ಯವಿಲ್ಲ.ಜೈ ಟಿಪ್ಪು!~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು SDPI ಕರ್ನಾಟಕ

Recent Posts

نوجوانوں کا اتحاد، کرناٹک

داؤنگیر جنوبی اسمبلی حلقہ کے ضمنی انتخاب میں ہم کیوں افسر کو ڈلیپینے کی حمایت…

4 hours ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection

1 day ago

داؤنگیری ضمنی انتخاب 2026

نامزدگی ریلی Monday 23 2026 March | 10:30 AM مقام اختر رضا سرکل سے کارپوریشن…

4 days ago