Categories: featureNewsPolitics

ದೇಶದ ಅಭಿಮಾನ ಟಿಪ್ಪುಸುಲ್ತಾನ್ಬ್ರಿಟಿಷರ ವಿರುದ್ಧ ಸಮರ ಸಾರಿದ ಮೊದಲ ಭಾರತೀಯ ಹೋರಾಟಗಾರ ಟಿಪ್ಪು ಸುಲ್ತಾನ್. ಅವರನ್ನು ನಾವು ಕೇವಲ ಬ್ರಿಟಿಷರ ವಿರುದ್ಧ ಹೋರಾಡಿದ ಅಸಾಮಾನ್ಯ ವೀರನಾಗಿ, ಮೈಸೂರಿನ ಹುಲಿಯಾಗಿ ಮಾತ್ರ ನೋಡುತ್ತೇವೆ. ಆದರೆ ಅದರ ಜೊತೆಗೆ ಅವರ ಆಡಳಿತ ವ್ಯವಸ್ಥೆ ಮತ್ತು ಸುಧಾರಣಾ ನೀತಿಗಳಿಂದ ಮೈಸೂರು ಪ್ರಾಂತ್ಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಜಗತ್ತಿನ ಗಮನ ಸೆಳೆದಿತ್ತು.ಕೋಮು ಶಕ್ತಿಗಳು ಅದೆಷ್ಟೇ ಪ್ರಯತ್ನ ಪಟ್ಟರೂ ಭಾರತದ ಇತಿಹಾಸದಿಂದ ಟಿಪ್ಪು ಅವರ ಆಡಳಿತ ಮತ್ತು ಹೋರಾಟದ ಮೆರುಗು ಎಂದಿಗೂ ಮರೆಯಾಗಲು ಸಾಧ್ಯವಿಲ್ಲ.ಜೈ ಟಿಪ್ಪು!~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು SDPI ಕರ್ನಾಟಕ

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago