ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…
عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا…
ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್…