ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…
ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…
The State Committee extends its heartfull congratulations and sincere appreciation to the leaders, workers, volunteers,…