ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Ramadan is a month of discipline, sacrifice, justice, and compassion. May this sacred month strengthen…
ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ…
Heartfelt greetings and best wishes to all students appearing for the CBSE Class 10 and…
ಫೆಬ್ರವರಿ 17 ರಿಂದ ಪ್ರಾರಂಭವಾಗಿರುವ CBSE 10ನೇ ಹಾಗೂ 12ನೇ ತರಗತಿ ಸಾರ್ವಜನಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೃತೂರ್ವಕ…
People's Budget 2026 For a Welfare State ಜನಾಗ್ರಹ ಸಮಾವೇಶ 16 ಫೆಬ್ರವರಿ, | ಫ್ರೀಡಂ ಪಾರ್ಕ್, ಬೆಂಗಳೂರು…