ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…