Categories: featureNewsPolitics

ಗುರುಪುರ : 14/11/2022ವಿಕಾಸನಗರ ಮತ್ತು ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಜೊತೆ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂಧರ್ಭದಲ್ಲಿ ಟೀಚರ್ ಮತ್ತು ಪುಟಾಣಿಗಳ ಜೊತೆ ಎಸ್ಡಿಪಿಐ ಬೆಂಬಲಿತ ಗುರುಪುರ ಗ್ರಾಮ ಪಂಚಾಯತ್ ಸದಸ್ಯರಾದ ಸಫರಾ ಬಂಗ್ಲೆಗುಡ್ಡೆ ಮತ್ತು ರೆಹನಾ ಮಟ್ಟಿಕುಳ ಹಾಗೂ ವಿಕಾಸನಗರ ಬೂತ್ ಕಾರ್ಯದರ್ಶಿ ಸಾಬಿಕ್ ಕಂದಾವರ ಉಪಸ್ಥಿತರಿದ್ದರು.Gurupura #HappyChildrensDay #SDPI

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago