ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕೋಮುವಾದಿ ಆಶಯಗಳಿಗೆ ಪೂರಕವಾದ ನಿರ್ಧಾರಗಳನ್ನು ಒಂದೊಂದಾಗಿ ಜಾರಿಗೊಳಿಸುವ ಮೂಲಕ ಮತಗಳನ್ನು ಕ್ರೋಡೀಕರಿಸಲು ಯತ್ನಿಸುತ್ತಿದೆ. ಶಿಕ್ಷಣ ಇಲಾಖೆಯು ಜಾರಿಗೊಳಿಸಿರುವ ಧ್ಯಾನ ಮತ್ತು ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣ ಆದೇಶಗಳೂ ಇದೇ ಮಾದರಿಯಲ್ಲಿದೆ. ಕ್ಲಾಸ್ ರೂಂ ಇಲ್ಲ, ಬುಕ್ ಕೊಡ್ತಿಲ್ಲ, ಬಿಸಿ ಊಟ ಇಲ್ಲ, ಟೀಚರ್ಸ್ ಇಲ್ಲ, ಆ ಬಗ್ಗೆ ಗಮನ ಹರಿಸುವ ಬದಲಾಗಿ ಬಣ್ಣ ಬಳಿಯುತ್ತಾರಂತೆ. ಸರ್ಕಾರದ ಜವಾಬ್ದಾರಿ ಮಕ್ಕಳಿಗೆ ಶಿಕ್ಷಣ ಕೊಡಬೇಕು, ಆದರೆ ಇದರ ಬದಲಾಗಿ ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸಿದ್ದು ಆಯಿತು, ಈಗ ಶಾಲಾ ಕಟ್ಟಡ, ಕೊಠಡಿಗಳನ್ನೂ ಕೇಸರಿಮಯಗೊಳಿಸಿ ಪ್ರತಿ ಹಂತದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವುದು ಖಂಡನೀಯ.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…