ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕೋಮುವಾದಿ ಆಶಯಗಳಿಗೆ ಪೂರಕವಾದ ನಿರ್ಧಾರಗಳನ್ನು ಒಂದೊಂದಾಗಿ ಜಾರಿಗೊಳಿಸುವ ಮೂಲಕ ಮತಗಳನ್ನು ಕ್ರೋಡೀಕರಿಸಲು ಯತ್ನಿಸುತ್ತಿದೆ. ಶಿಕ್ಷಣ ಇಲಾಖೆಯು ಜಾರಿಗೊಳಿಸಿರುವ ಧ್ಯಾನ ಮತ್ತು ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣ ಆದೇಶಗಳೂ ಇದೇ ಮಾದರಿಯಲ್ಲಿದೆ. ಕ್ಲಾಸ್ ರೂಂ ಇಲ್ಲ, ಬುಕ್ ಕೊಡ್ತಿಲ್ಲ, ಬಿಸಿ ಊಟ ಇಲ್ಲ, ಟೀಚರ್ಸ್ ಇಲ್ಲ, ಆ ಬಗ್ಗೆ ಗಮನ ಹರಿಸುವ ಬದಲಾಗಿ ಬಣ್ಣ ಬಳಿಯುತ್ತಾರಂತೆ. ಸರ್ಕಾರದ ಜವಾಬ್ದಾರಿ ಮಕ್ಕಳಿಗೆ ಶಿಕ್ಷಣ ಕೊಡಬೇಕು, ಆದರೆ ಇದರ ಬದಲಾಗಿ ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸಿದ್ದು ಆಯಿತು, ಈಗ ಶಾಲಾ ಕಟ್ಟಡ, ಕೊಠಡಿಗಳನ್ನೂ ಕೇಸರಿಮಯಗೊಳಿಸಿ ಪ್ರತಿ ಹಂತದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವುದು ಖಂಡನೀಯ.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…