Categories: featureNewsPolitics

ಚುನಾವಣೆ ಜಾತಿಯ ಮೇಲೆ ನಡೆಯಬಾರದು, ನಾವು ಜಾತಿ, ಹಣಬಲದ ಮೇಲೆ ಚುನಾವಣೆ ಗೆದ್ದು ಬಂದರೆ ಅದು ಸಂವಿಧಾನಕ್ಕೆ ಮಾಡುವ ಅವಮಾನ.

  • ಚುನಾವಣೆ ಜಾತಿಯ ಮೇಲೆ ನಡೆಯಬಾರದು, ನಾವು ಜಾತಿ, ಹಣಬಲದ ಮೇಲೆ ಚುನಾವಣೆ ಗೆದ್ದು ಬಂದರೆ ಅದು ಸಂವಿಧಾನಕ್ಕೆ ಮಾಡುವ ಅವಮಾನ.
  • ಕರ್ನಾಟಕದಲ್ಲಿ ಮೊದಲು ರಾಜ್ಯೋತ್ಸವ ಆಚರಿಸಿದ್ದೂ, ಮೊಟ್ಟಮೊದಲು ಟಿಪ್ಪು ಜಯಂತಿ ಆಚರಿಸಿದ್ದೂ ನಾನು. ಪೊಲೀಸರಿಗೆ ಚಡ್ಡಿ ಬದಲಿಗೆ ಪ್ಯಾಂಟ್ ಕೊಡಿಸಿದ್ದೂ ನಾನೇ.
  • ನ್ಯಾಯಾಲಯದಲ್ಲಿ ಕನ್ನಡ ಮಾಯವಾಗಿದೆ, ಎಲ್ಲಿ ನ್ಯಾಯ ಪ್ರಾಧಾನವಾಗುತ್ತದೋ ಅಲ್ಲೇ ಕನ್ನಡ ಬೆಳಗಬೇಕು.
  • ದೇಶಕ್ಕಾಗಿ ತ್ಯಾಗ ಮಾಡಿದ ವೀರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಭಯ ಪಡುವ ಸನ್ನಿವೇಶ ಬಂದಿದೆ ಮತ್ತು ಇತಿಹಾಸ ತಿರುಚುವ ಜನರೂ ಹೆಚ್ಚಾಗಿದ್ದಾರೆ.
  • ಎಸ್.ಡಿ.ಪಿ.ಐ ಕೇವಲ ಮುಸ್ಲಿಮರ ಪಕ್ಷವಾಗಿರಬಾರದು, ಅದು ಕರ್ನಾಟಕದ ಪಕ್ಷವಾಗಿರಬೇಕು, ಕನ್ನಡಿಗರ ಪಕ್ಷವಾಗಿ ಬೆಳೆಯಬೇಕು.
  • ವಾಟಾಳ್ ನಾಗರಾಜ್
    ಮಾಜಿ ಶಾಸಕರು
    ರಾಜ್ಯಧ್ಯಕ್ಷರು, ಕನ್ನಡ ಚಳುವಳಿ ವಾಟಾಳ್ ಪಕ್ಷ.
    ಹಿರಿಯ ಹೋರಾಟಗಾರರು, ಕನ್ನಡ ಚಳುವಳಿ.
admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಎಂ ಕೆ ಫೈಜಿ ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ

6 hours ago

ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಜಿ

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru

6 hours ago

Congratulations

National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…

16 hours ago

ಅಭಿನಂದನೆಗಳು

ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…

16 hours ago

Heartly Congratulations

The State Committee extends its heartfull congratulations and sincere appreciation to the leaders, workers, volunteers,…

2 days ago