Categories: featureNewsPolitics

ಚುನಾವಣೆ ಜಾತಿಯ ಮೇಲೆ ನಡೆಯಬಾರದು, ನಾವು ಜಾತಿ, ಹಣಬಲದ ಮೇಲೆ ಚುನಾವಣೆ ಗೆದ್ದು ಬಂದರೆ ಅದು ಸಂವಿಧಾನಕ್ಕೆ ಮಾಡುವ ಅವಮಾನ.

  • ಚುನಾವಣೆ ಜಾತಿಯ ಮೇಲೆ ನಡೆಯಬಾರದು, ನಾವು ಜಾತಿ, ಹಣಬಲದ ಮೇಲೆ ಚುನಾವಣೆ ಗೆದ್ದು ಬಂದರೆ ಅದು ಸಂವಿಧಾನಕ್ಕೆ ಮಾಡುವ ಅವಮಾನ.
  • ಕರ್ನಾಟಕದಲ್ಲಿ ಮೊದಲು ರಾಜ್ಯೋತ್ಸವ ಆಚರಿಸಿದ್ದೂ, ಮೊಟ್ಟಮೊದಲು ಟಿಪ್ಪು ಜಯಂತಿ ಆಚರಿಸಿದ್ದೂ ನಾನು. ಪೊಲೀಸರಿಗೆ ಚಡ್ಡಿ ಬದಲಿಗೆ ಪ್ಯಾಂಟ್ ಕೊಡಿಸಿದ್ದೂ ನಾನೇ.
  • ನ್ಯಾಯಾಲಯದಲ್ಲಿ ಕನ್ನಡ ಮಾಯವಾಗಿದೆ, ಎಲ್ಲಿ ನ್ಯಾಯ ಪ್ರಾಧಾನವಾಗುತ್ತದೋ ಅಲ್ಲೇ ಕನ್ನಡ ಬೆಳಗಬೇಕು.
  • ದೇಶಕ್ಕಾಗಿ ತ್ಯಾಗ ಮಾಡಿದ ವೀರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಭಯ ಪಡುವ ಸನ್ನಿವೇಶ ಬಂದಿದೆ ಮತ್ತು ಇತಿಹಾಸ ತಿರುಚುವ ಜನರೂ ಹೆಚ್ಚಾಗಿದ್ದಾರೆ.
  • ಎಸ್.ಡಿ.ಪಿ.ಐ ಕೇವಲ ಮುಸ್ಲಿಮರ ಪಕ್ಷವಾಗಿರಬಾರದು, ಅದು ಕರ್ನಾಟಕದ ಪಕ್ಷವಾಗಿರಬೇಕು, ಕನ್ನಡಿಗರ ಪಕ್ಷವಾಗಿ ಬೆಳೆಯಬೇಕು.
  • ವಾಟಾಳ್ ನಾಗರಾಜ್
    ಮಾಜಿ ಶಾಸಕರು
    ರಾಜ್ಯಧ್ಯಕ್ಷರು, ಕನ್ನಡ ಚಳುವಳಿ ವಾಟಾಳ್ ಪಕ್ಷ.
    ಹಿರಿಯ ಹೋರಾಟಗಾರರು, ಕನ್ನಡ ಚಳುವಳಿ.
admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago