Categories: featureNewsPolitics

ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.

  • ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
  • ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
  • ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
  • ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
  • ಅಬ್ದುಲ್‌ ಮಜೀದ್‌ ಮೈಸೂರು
    ರಾಜ್ಯಾಧ್ಯಕ್ಷರು SDPI ಕರ್ನಾಟಕ
admin

Recent Posts

ಚಂದ್ರಶೇಖರ್ ಆಜಾದ್ ಜನ್ಮದಿನದ ಶುಭಾಶಯಗಳು

ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!" ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ…

2 days ago

Urdu Newspaper Coverage:

The Social Democratic Party of India (SDPI) staged a protest in Gulbarga against the ongoing…

2 days ago

DHARMASTHALA ZYADAATI-O-QATAL KA MAAMLA: JURM KA ASLI SACH SAMNE AAYE AUR MUQASSIREEN KO SAKHT SAZA MILE – SDPI

Bangalore, 21 July: Dharmasthala mein 100 se ziyada ladkiyon aur khawateen ki mashkook maut, zyadaati…

2 days ago

ಧರ್ಮಸ್ಥಳ ಅತ್ಯಾಚಾರ-ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಸಿಗುವಂತಹ ನಿಷ್ಪಕ್ಷಪಾತ ತನಿಖೆ ನಡೆಯಬೇಕು: SDPI

ಬೆಂಗಳೂರು: ಜುಲೈ 21 ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಮತ್ತು ಮಹಿಳೆಯರ ಅಸಹಜ ಸಾವುಗಳು, ಹೊರಬಂದು ಅತ್ಯಾಚಾರ ಹಾಗೂ ಕೊಲೆ ಶಂಕಿತ…

2 days ago

دهر مستهلا كيس

ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…

3 days ago