Categories: featureNewsPolitics

ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.

  • ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
  • ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
  • ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
  • ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
  • ಅಬ್ದುಲ್‌ ಮಜೀದ್‌ ಮೈಸೂರು
    ರಾಜ್ಯಾಧ್ಯಕ್ಷರು SDPI ಕರ್ನಾಟಕ
admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago