Categories: featureNewsPolitics

ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.

  • ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
  • ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
  • ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
  • ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
  • ಅಬ್ದುಲ್‌ ಮಜೀದ್‌ ಮೈಸೂರು
    ರಾಜ್ಯಾಧ್ಯಕ್ಷರು SDPI ಕರ್ನಾಟಕ
admin

Recent Posts

ಚಾಮರಾಜನಗರ ಆಕ್ಸಿಜನ್ ದುರಂತ : 5 ವರ್ಷದ SDPI ಸುದೀರ್ಘ ಹೋರಾಟದಿಂದಾಗಿ ಸಂತ್ರಸ್ತರಿಗೆ ಉದ್ಯೋಗ

ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…

2 days ago

Welcome to Mangalore

27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy

2 days ago

SSLC ಫಲಿತಾಂಶ

ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…

2 days ago

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…

5 days ago

ಸಂತಾಪಗಳು

ಸೈಯದ್ ಸೈಫುಲ್ಲಾ 4. 2026 ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ…

6 days ago

Condolence

SAYED SAIFULLA 4. 2026 I am deeply saddened by the passing of Syed Saifulla Sab,…

6 days ago