Categories: featureNewsPolitics

2023 ರ ನಂತರ ಸುಮಾರು 50% ರಾಜಕಾರಣಿಗಳ ಭವಿಷ್ಯ ಮುಗಿದು ಹೋಗಲಿದೆ

  • 2023 ರ ನಂತರ ಸುಮಾರು 50% ರಾಜಕಾರಣಿಗಳ ಭವಿಷ್ಯ ಮುಗಿದು ಹೋಗಲಿದೆ.
  • ಕಳೆದ 75 ವರ್ಷಗಳಲ್ಲಿ ಕನ್ನಡಿಗರ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆದೇ ಇಲ್ಲ.
  • ಮೋದಿ ಕರ್ನಾಟಕಕ್ಕೆ ಬಂದು ಕನ್ನಡದಲ್ಲಿ ಮಾತಾಡ್ತಾರೆ. ಆದ್ರೆ ಹಿಂದಿ, ಸಂಸ್ಕೃತ ಹೇರ್ತಾರೆ.
  • ಮೋದಿ ಸಂವಿಧಾನಕ್ಕೆ ಕೈ ಮುಗಿತಾರೆ. ಆದರೆ ಸಂವಿಧಾನದ ಆಶಯಗಳಿಗೆ ಗುಂಡು ಹೊಡೀತಾರೆ.
  • ಹಿಂದೂ ಮುಸ್ಲಿಂ ವಿಭಜನೆ ಮಾಡುವವನೆ ಉಗ್ರವಾದಿ.
  • ದೇವನೂರು ಪುಟ್ಟನಂಜಯ್ಯ
    ರಾಜ್ಯ ಉಪಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
admin

Recent Posts

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್‌ನ ಸಾರ್ವಭೌಮತ್ವದ ಮೇಲಿನ ದಾಳಿ.

ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America

4 hours ago

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ…

5 hours ago

ಸ್ವತಂತ್ರ, ಸ್ವಾಭಿಮಾನಿ ರಾಜಕೀಯಕ್ಕೆ 16 ವರ್ಷಗಳು

21 JUNE 2025 17th FORMATION Day ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳಿಗೆ ನಿಷ್ಠೆಯಿಂದ ಬದ್ಧರಾಗಿರುವ ಎಲ್ಲಾ ಕಾರ್ಯಕರ್ತರಿಗೆ,…

1 day ago