Categories: featureNewsPolitics

ಪ್ರಶ್ನಿಸುವವರನ್ನು ಈ ಸರ್ಕಾರ ಬಂಧಿಸುವುದು, ಹಿಂಸಿಸುವುದು, ಇಡಿ, ಸಿಬಿಐ ಯಂತಹ ಸಂಸ್ಥೆಗಳನ್ನು ಬಳಸಿ ಹೆದರಿಸುತ್ತಾರೆ, ಅದೂ ಆಗಲಿಲ್ಲ ಅಂದರೆ ಎನ್ಕೌಂಟರ್ ಮಾಡಿ ಮುಗಿಸುತ್ತಾರೆ.

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶ ಇಂಗ್ಲೀಷಿನಲ್ಲಿ ಹೊರಡಿಸುವ ಅಯೋಗ್ಯರು ಹಿಂದಿ ಹೇರಿಕೆ ಮಾಡಿ ಕನ್ನಡವನ್ನು ಕೊಲ್ಲುತ್ತಾ ಇದ್ದಾರೆ.
  • ರಾಜ್ಯಸಭೆಗೆ ಕರ್ನಾಟಕದಿಂದ ಹೋಗುವ ವ್ಯಕ್ತಿ ಕನ್ನಡಿಗರೇ ಆಗಿರಬೇಕು ಎನ್ನುವ ಕಾನೂನು ಬರಬೇಕು. ನಿರ್ಮಲ ಸೀತಾರಾಮನ್ ಅವರನ್ನು ಕರ್ನಾಟಕದಿಂದ ಆರಿಸಿದರು. ಅದರಿಂದ ಕರ್ನಾಟಕಕ್ಕೆ ಏನು ಲಾಭವಾಗಿದೆ?
  • ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಅಂದರೆ ಕೇವಲ ಬಿಜೆಪಿಗರಿಗೆ ಮಾತ್ರ ಅವರು ಜವಾಬ್ದಾರರಲ್ಲ, ಎಲ್ಲ ಜನರ ಸಮಸ್ಯೆಗೂ ಸ್ಪಂದಿಸಬೇಕು.
  • ಟಿಪ್ಪು ಶವವನ್ನು ನೋಡಿ ಬ್ರಿಟಿಷರು “ಇಂದು ಭಾರತ ನಮ್ಮದಾಯಿತು” ಎಂದು ಹೇಳಿದ್ದರು. ಟಿಪ್ಪುವಿನ ಶೌರ್ಯ ಅಂತದ್ದು. ಸ್ವಾಭಿಮಾನಕ್ಕಾಗಿ ತನ್ನ ಮಕ್ಕಳನ್ನ ಒತ್ತೆ ಇಟ್ಟ ವೀರ ಟಿಪ್ಪು. ಮದ್ಯಪಾನ ಜಾರಿಗೆ ತಂದರೆ ಹೆಚ್ಚಿನ ಆದಾಯ ಬರುತ್ತೆ. ನಿಮ್ಮ ಮಕ್ಕಳನ್ನ ಬೇಗ ಬಿಡಿಸಿಕೊಳ್ಳಬಹುದು ಎಂದಾಗ ಟಿಪ್ಪು ‘ನನ್ನ ಮಕ್ಕಳಿಗಾಗಿ ರಾಜ್ಯದ ಮಕ್ಕಳನ್ನ ಹಾಳು ಮಾಡುವುದಿಲ್ಲ’ ಎಂದಿದ್ದ.
  • ಟಿಪ್ಪುಗೆ ಭಾರತ ರತ್ನ ಕೊಡಬೇಕು.

-ಪ್ರೊ. ನಂಜರಾಜೇ ಅರಸ್
ಇತಿಹಾಸ ತಜ್ಞರು

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago