Categories: featureNewsPolitics

ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.

  • ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.
  • ಟಿಪ್ಪು ಗುಲಾಮಗಿರಿ ಒಪ್ಪಲಿಲ್ಲ, ಅದರಿಂದಾಗಿಯೇ ಅವರು ಮರಣಹೊಂದಿದ 200 ವರ್ಷಗಳ ನಂತರವೂ ಬ್ರಿಟೀಷರ ಬೂಟು ನೆಕ್ಕಿದವರಿಗೆ ಕಾಡುತ್ತಿದ್ದಾರೆ.
  • ಈ ರಾಜ್ಯವನ್ನು ಉಳಿಸಿಕೊಳ್ಳಲು ನಾವು ಇನ್ನೊಂದು ಸ್ವಾತಂತ್ರ‍್ಯ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ.
  • ನಾನು ಮನೆಯಲ್ಲಿ ಉರ್ದು ಮಾತಾನಾಡುವ ಮುಸ್ಲಿಂ, ಆದರೆ ನಿಮ್ಮ ಮುಂದೆ ಮಾತಾಡುವ ಶಕ್ತಿ ಕೊಟ್ಟಿದ್ದು ಕರ್ನಾಟಕ. ನಾನು ಮೊದಲು ಕಲಿತ ಅಕ್ಷರ ಅ, ಆ, ಇ, ಈ.. ಎಲ್ಲ ಕ್ಷೇತ್ರ, ಉದ್ಯಮಗಳಲ್ಲಿಯೂ ಕನ್ನಡವೇ ಮೊದಲಿರಬೇಕು,
  • ಎಸ್.ಎಸ್.ಸಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ, ಇಲ್ಲಿನ ಸಂಸದರಿಗೆ ಅದನ್ನು ಪ್ರಶ್ನೆ ಮಾಡುವ ಧೈರ್ಯವೂ ಇಲ್ಲ. ಅವರೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ.
  • ಈ ವೇದಿಕೆ ಮೇಲೆ ಯಾರೂ ಜಾತಿ ಧರ್ಮದ ಬಗ್ಗೆ ಮಾತಾಡಲಿಲ್ಲ. ಎಲ್ಲರೂ ರಾಜ್ಯ ಕಟ್ಟುವ ಮಾತನ್ನಾಡಿದರು, ಕನಸಿನ ಕರ್ನಾಟಕ ಕಟ್ಟಲು ನಾವೆಲ್ಲ ಜಾತಿ ಮತ ಧರ್ಮ ಬೇಧವಿಲ್ಲದೆ ಕೆಲಸ ಮಾಡೋಣ.
  • ಅಫ್ಸರ್ ಕೊಡ್ಲಿಪೇಟೆ
    ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
admin

Recent Posts

Chalo Belagavi

Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…

1 week ago

Chalo Belagavi Ambedkar Jatha-3

DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…

1 week ago

Chalo Belagavi

Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…

1 week ago

ಸಾಮಾಜಿಕ ನಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi

1 week ago

Chalo Belagavi

Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…

1 week ago

Chalo Belagavi Ambedkar Jatha-3

SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…

1 week ago