Categories: featureNewsPolitics

ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.

  • ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.
  • ಟಿಪ್ಪು ಗುಲಾಮಗಿರಿ ಒಪ್ಪಲಿಲ್ಲ, ಅದರಿಂದಾಗಿಯೇ ಅವರು ಮರಣಹೊಂದಿದ 200 ವರ್ಷಗಳ ನಂತರವೂ ಬ್ರಿಟೀಷರ ಬೂಟು ನೆಕ್ಕಿದವರಿಗೆ ಕಾಡುತ್ತಿದ್ದಾರೆ.
  • ಈ ರಾಜ್ಯವನ್ನು ಉಳಿಸಿಕೊಳ್ಳಲು ನಾವು ಇನ್ನೊಂದು ಸ್ವಾತಂತ್ರ‍್ಯ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ.
  • ನಾನು ಮನೆಯಲ್ಲಿ ಉರ್ದು ಮಾತಾನಾಡುವ ಮುಸ್ಲಿಂ, ಆದರೆ ನಿಮ್ಮ ಮುಂದೆ ಮಾತಾಡುವ ಶಕ್ತಿ ಕೊಟ್ಟಿದ್ದು ಕರ್ನಾಟಕ. ನಾನು ಮೊದಲು ಕಲಿತ ಅಕ್ಷರ ಅ, ಆ, ಇ, ಈ.. ಎಲ್ಲ ಕ್ಷೇತ್ರ, ಉದ್ಯಮಗಳಲ್ಲಿಯೂ ಕನ್ನಡವೇ ಮೊದಲಿರಬೇಕು,
  • ಎಸ್.ಎಸ್.ಸಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ, ಇಲ್ಲಿನ ಸಂಸದರಿಗೆ ಅದನ್ನು ಪ್ರಶ್ನೆ ಮಾಡುವ ಧೈರ್ಯವೂ ಇಲ್ಲ. ಅವರೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ.
  • ಈ ವೇದಿಕೆ ಮೇಲೆ ಯಾರೂ ಜಾತಿ ಧರ್ಮದ ಬಗ್ಗೆ ಮಾತಾಡಲಿಲ್ಲ. ಎಲ್ಲರೂ ರಾಜ್ಯ ಕಟ್ಟುವ ಮಾತನ್ನಾಡಿದರು, ಕನಸಿನ ಕರ್ನಾಟಕ ಕಟ್ಟಲು ನಾವೆಲ್ಲ ಜಾತಿ ಮತ ಧರ್ಮ ಬೇಧವಿಲ್ಲದೆ ಕೆಲಸ ಮಾಡೋಣ.
  • ಅಫ್ಸರ್ ಕೊಡ್ಲಿಪೇಟೆ
    ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಎಂ ಕೆ ಫೈಜಿ ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ

9 hours ago

ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಜಿ

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru

9 hours ago

Congratulations

National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…

20 hours ago

ಅಭಿನಂದನೆಗಳು

ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…

20 hours ago

Heartly Congratulations

The State Committee extends its heartfull congratulations and sincere appreciation to the leaders, workers, volunteers,…

2 days ago