Categories: featureNewsPolitics

ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.

  • ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.
  • ಟಿಪ್ಪು ಗುಲಾಮಗಿರಿ ಒಪ್ಪಲಿಲ್ಲ, ಅದರಿಂದಾಗಿಯೇ ಅವರು ಮರಣಹೊಂದಿದ 200 ವರ್ಷಗಳ ನಂತರವೂ ಬ್ರಿಟೀಷರ ಬೂಟು ನೆಕ್ಕಿದವರಿಗೆ ಕಾಡುತ್ತಿದ್ದಾರೆ.
  • ಈ ರಾಜ್ಯವನ್ನು ಉಳಿಸಿಕೊಳ್ಳಲು ನಾವು ಇನ್ನೊಂದು ಸ್ವಾತಂತ್ರ‍್ಯ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ.
  • ನಾನು ಮನೆಯಲ್ಲಿ ಉರ್ದು ಮಾತಾನಾಡುವ ಮುಸ್ಲಿಂ, ಆದರೆ ನಿಮ್ಮ ಮುಂದೆ ಮಾತಾಡುವ ಶಕ್ತಿ ಕೊಟ್ಟಿದ್ದು ಕರ್ನಾಟಕ. ನಾನು ಮೊದಲು ಕಲಿತ ಅಕ್ಷರ ಅ, ಆ, ಇ, ಈ.. ಎಲ್ಲ ಕ್ಷೇತ್ರ, ಉದ್ಯಮಗಳಲ್ಲಿಯೂ ಕನ್ನಡವೇ ಮೊದಲಿರಬೇಕು,
  • ಎಸ್.ಎಸ್.ಸಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ, ಇಲ್ಲಿನ ಸಂಸದರಿಗೆ ಅದನ್ನು ಪ್ರಶ್ನೆ ಮಾಡುವ ಧೈರ್ಯವೂ ಇಲ್ಲ. ಅವರೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ.
  • ಈ ವೇದಿಕೆ ಮೇಲೆ ಯಾರೂ ಜಾತಿ ಧರ್ಮದ ಬಗ್ಗೆ ಮಾತಾಡಲಿಲ್ಲ. ಎಲ್ಲರೂ ರಾಜ್ಯ ಕಟ್ಟುವ ಮಾತನ್ನಾಡಿದರು, ಕನಸಿನ ಕರ್ನಾಟಕ ಕಟ್ಟಲು ನಾವೆಲ್ಲ ಜಾತಿ ಮತ ಧರ್ಮ ಬೇಧವಿಲ್ಲದೆ ಕೆಲಸ ಮಾಡೋಣ.
  • ಅಫ್ಸರ್ ಕೊಡ್ಲಿಪೇಟೆ
    ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
admin

Recent Posts

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 day ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

1 day ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

1 day ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

3 days ago

سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا…

4 days ago

ಪತ್ರಿಕಾ ಪ್ರಕಟಣೆ

ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್…

4 days ago