Categories: featureNewsPolitics

ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.

  • ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.
  • ಟಿಪ್ಪು ಗುಲಾಮಗಿರಿ ಒಪ್ಪಲಿಲ್ಲ, ಅದರಿಂದಾಗಿಯೇ ಅವರು ಮರಣಹೊಂದಿದ 200 ವರ್ಷಗಳ ನಂತರವೂ ಬ್ರಿಟೀಷರ ಬೂಟು ನೆಕ್ಕಿದವರಿಗೆ ಕಾಡುತ್ತಿದ್ದಾರೆ.
  • ಈ ರಾಜ್ಯವನ್ನು ಉಳಿಸಿಕೊಳ್ಳಲು ನಾವು ಇನ್ನೊಂದು ಸ್ವಾತಂತ್ರ‍್ಯ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ.
  • ನಾನು ಮನೆಯಲ್ಲಿ ಉರ್ದು ಮಾತಾನಾಡುವ ಮುಸ್ಲಿಂ, ಆದರೆ ನಿಮ್ಮ ಮುಂದೆ ಮಾತಾಡುವ ಶಕ್ತಿ ಕೊಟ್ಟಿದ್ದು ಕರ್ನಾಟಕ. ನಾನು ಮೊದಲು ಕಲಿತ ಅಕ್ಷರ ಅ, ಆ, ಇ, ಈ.. ಎಲ್ಲ ಕ್ಷೇತ್ರ, ಉದ್ಯಮಗಳಲ್ಲಿಯೂ ಕನ್ನಡವೇ ಮೊದಲಿರಬೇಕು,
  • ಎಸ್.ಎಸ್.ಸಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ, ಇಲ್ಲಿನ ಸಂಸದರಿಗೆ ಅದನ್ನು ಪ್ರಶ್ನೆ ಮಾಡುವ ಧೈರ್ಯವೂ ಇಲ್ಲ. ಅವರೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ.
  • ಈ ವೇದಿಕೆ ಮೇಲೆ ಯಾರೂ ಜಾತಿ ಧರ್ಮದ ಬಗ್ಗೆ ಮಾತಾಡಲಿಲ್ಲ. ಎಲ್ಲರೂ ರಾಜ್ಯ ಕಟ್ಟುವ ಮಾತನ್ನಾಡಿದರು, ಕನಸಿನ ಕರ್ನಾಟಕ ಕಟ್ಟಲು ನಾವೆಲ್ಲ ಜಾತಿ ಮತ ಧರ್ಮ ಬೇಧವಿಲ್ಲದೆ ಕೆಲಸ ಮಾಡೋಣ.
  • ಅಫ್ಸರ್ ಕೊಡ್ಲಿಪೇಟೆ
    ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
admin

Recent Posts

RAMADAN MUBARAK

Ramadan is a month of discipline, sacrifice, justice, and compassion. May this sacred month strengthen…

9 hours ago

ರಮಝಾನ್ ಕರೀಮ್ ಮುಬಾರಕ್

ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ…

9 hours ago

Heartfelt Best Wishes to All Students!

Heartfelt greetings and best wishes to all students appearing for the CBSE Class 10 and…

1 day ago

ಪರೀಕ್ಷಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು!

ಫೆಬ್ರವರಿ 17 ರಿಂದ ಪ್ರಾರಂಭವಾಗಿರುವ CBSE 10ನೇ ಹಾಗೂ 12ನೇ ತರಗತಿ ಸಾರ್ವಜನಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೃತೂರ್ವಕ…

1 day ago

WELCOME

THE VOICE OF VOICELESS MK FAIZY NATIONAL PRESIDENT, SDPI ಅನ್ಯಾಯದ ಬಂಧನದಿಂದ ಬಿಡುಗಡೆಗೊಂಡ SDPI ರಾಷ್ಟೀಯ ಅಧ್ಯಕ್ಷ…

3 days ago

ONE DAY TO GO

People's Budget 2026 For a Welfare State ಜನಾಗ್ರಹ ಸಮಾವೇಶ 16 ಫೆಬ್ರವರಿ, | ಫ್ರೀಡಂ ಪಾರ್ಕ್‌, ಬೆಂಗಳೂರು…

4 days ago