Categories: featureNewsPolitics

ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.

  • ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಕಾರ್ಯ ನಡೀತಾ ಇದೆ.
  • ಟಿಪ್ಪು ಗುಲಾಮಗಿರಿ ಒಪ್ಪಲಿಲ್ಲ, ಅದರಿಂದಾಗಿಯೇ ಅವರು ಮರಣಹೊಂದಿದ 200 ವರ್ಷಗಳ ನಂತರವೂ ಬ್ರಿಟೀಷರ ಬೂಟು ನೆಕ್ಕಿದವರಿಗೆ ಕಾಡುತ್ತಿದ್ದಾರೆ.
  • ಈ ರಾಜ್ಯವನ್ನು ಉಳಿಸಿಕೊಳ್ಳಲು ನಾವು ಇನ್ನೊಂದು ಸ್ವಾತಂತ್ರ‍್ಯ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ.
  • ನಾನು ಮನೆಯಲ್ಲಿ ಉರ್ದು ಮಾತಾನಾಡುವ ಮುಸ್ಲಿಂ, ಆದರೆ ನಿಮ್ಮ ಮುಂದೆ ಮಾತಾಡುವ ಶಕ್ತಿ ಕೊಟ್ಟಿದ್ದು ಕರ್ನಾಟಕ. ನಾನು ಮೊದಲು ಕಲಿತ ಅಕ್ಷರ ಅ, ಆ, ಇ, ಈ.. ಎಲ್ಲ ಕ್ಷೇತ್ರ, ಉದ್ಯಮಗಳಲ್ಲಿಯೂ ಕನ್ನಡವೇ ಮೊದಲಿರಬೇಕು,
  • ಎಸ್.ಎಸ್.ಸಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ, ಇಲ್ಲಿನ ಸಂಸದರಿಗೆ ಅದನ್ನು ಪ್ರಶ್ನೆ ಮಾಡುವ ಧೈರ್ಯವೂ ಇಲ್ಲ. ಅವರೆಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ.
  • ಈ ವೇದಿಕೆ ಮೇಲೆ ಯಾರೂ ಜಾತಿ ಧರ್ಮದ ಬಗ್ಗೆ ಮಾತಾಡಲಿಲ್ಲ. ಎಲ್ಲರೂ ರಾಜ್ಯ ಕಟ್ಟುವ ಮಾತನ್ನಾಡಿದರು, ಕನಸಿನ ಕರ್ನಾಟಕ ಕಟ್ಟಲು ನಾವೆಲ್ಲ ಜಾತಿ ಮತ ಧರ್ಮ ಬೇಧವಿಲ್ಲದೆ ಕೆಲಸ ಮಾಡೋಣ.
  • ಅಫ್ಸರ್ ಕೊಡ್ಲಿಪೇಟೆ
    ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
admin

Recent Posts

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

7 hours ago

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

1 week ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

1 week ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

1 week ago

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ…

1 week ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

1 week ago