Categories: featureNewsPolitics

ಎಸ್ಡಿಪಿಐ ಉಡುಪಿ ಜಿಲ್ಲಾ ಸಮಿತಿ ಸಭೆಯು ಶಾಹಿದ್ ಅಲೀ ರವರ ಜಿಲ್ಲಾಧ್ಯಕ್ಷತೆಯಲ್ಲಿ ಇಂದು ಕಾಪು ಅಸೆಂಬ್ಲಿ ಕಛೇರಿಯಲ್ಲಿ ನಡೆಯಿತು,ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಉಡುಪಿ, ಕಾಪು,ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ‌ ಸುಧೀರ್ಘವಾಗಿ ಚರ್ಚಿಸಿ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ನಡೆಸುವುದು.ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್,ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಉಪಸ್ಥಿತರಿದ್ದರು.

Recent Posts

RAMADAN MUBARAK

Ramadan is a month of discipline, sacrifice, justice, and compassion. May this sacred month strengthen…

1 day ago

ರಮಝಾನ್ ಕರೀಮ್ ಮುಬಾರಕ್

ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ…

1 day ago

Heartfelt Best Wishes to All Students!

Heartfelt greetings and best wishes to all students appearing for the CBSE Class 10 and…

2 days ago

ಪರೀಕ್ಷಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು!

ಫೆಬ್ರವರಿ 17 ರಿಂದ ಪ್ರಾರಂಭವಾಗಿರುವ CBSE 10ನೇ ಹಾಗೂ 12ನೇ ತರಗತಿ ಸಾರ್ವಜನಿಕ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೃತೂರ್ವಕ…

2 days ago