Categories: Uncategorized

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹಬೆಂಗಳೂರು ಡಿಸೆಂಬರ್ -11;ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

5 hours ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

4 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago