Categories: Uncategorized

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹಬೆಂಗಳೂರು ಡಿಸೆಂಬರ್ -11;ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago