Categories: featureNewsPolitics

ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ ಮುಂದಿನ ಚುನಾವಣೆಯಲ್ಲಿ “ನನಗೆ ಓಟ್ ಹಾಕದಿದ್ದರೆ ಯಾವ ಕೆಲಸನೂ ಮಾಡಿ ಕೊಡಲ್ಲ” ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ BJP ಶಾಸಕ ಪ್ರೀತಮ್ ಗೌಡ ರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ರಾಜ್ಯಪಾಲರಲ್ಲಿ ಆಗ್ರಹಿಸುತ್ತೇನೆ.ಒಬ್ಬ ಶಾಸಕನಾಗಿ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಇಂತಹ ನಾಯಾಲಕ್ ಜನ ಪ್ರತಿನಿಧಿಗೆಮುಂದಿನ ಚುನಾವಣೆಯಲ್ಲಿ ಹಾಸನದ ಜನತೆ ತಕ್ಕ ಪಾಠ ಕಲಿಸಬೇಕು. ಆರುವರೆ ಕೋಟಿ ಕರ್ನಾಟಕದ ಜನರು ಕಷ್ಟ ಪಟ್ಟು ಬೆವರು ಸುರಿಸಿ ಕಟ್ಟುವ ತೆರಿಗೆ ಹಣದಿಂದ ಪ್ರತಿ ತಿಂಗಳು ಲಕ್ಷಾಂತರ ಸಂಬಳ ಪಡೆಯುವ ನಿಮಗೆ ಶಾಸಕರಾಗುವ ಯೋಗ್ಯತೆ ಇದೆಯೇ?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

5 hours ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

4 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago