Categories: featureNewsPolitics

ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ ಮುಂದಿನ ಚುನಾವಣೆಯಲ್ಲಿ “ನನಗೆ ಓಟ್ ಹಾಕದಿದ್ದರೆ ಯಾವ ಕೆಲಸನೂ ಮಾಡಿ ಕೊಡಲ್ಲ” ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ BJP ಶಾಸಕ ಪ್ರೀತಮ್ ಗೌಡ ರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ರಾಜ್ಯಪಾಲರಲ್ಲಿ ಆಗ್ರಹಿಸುತ್ತೇನೆ.ಒಬ್ಬ ಶಾಸಕನಾಗಿ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಇಂತಹ ನಾಯಾಲಕ್ ಜನ ಪ್ರತಿನಿಧಿಗೆಮುಂದಿನ ಚುನಾವಣೆಯಲ್ಲಿ ಹಾಸನದ ಜನತೆ ತಕ್ಕ ಪಾಠ ಕಲಿಸಬೇಕು. ಆರುವರೆ ಕೋಟಿ ಕರ್ನಾಟಕದ ಜನರು ಕಷ್ಟ ಪಟ್ಟು ಬೆವರು ಸುರಿಸಿ ಕಟ್ಟುವ ತೆರಿಗೆ ಹಣದಿಂದ ಪ್ರತಿ ತಿಂಗಳು ಲಕ್ಷಾಂತರ ಸಂಬಳ ಪಡೆಯುವ ನಿಮಗೆ ಶಾಸಕರಾಗುವ ಯೋಗ್ಯತೆ ಇದೆಯೇ?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

5 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago