Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಎಸ್‌.ಡಿ.ಪಿ.ಐ ಗುಲ್ಬರ್ಗ ವತಿಯಿಂದ ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ ಸಂವಿಧಾನದ ಪರಿಚ್ಛೇದ 341ಕ್ಕೆ ಸೂಕ್ತ ತಿದ್ದುಪಡಿಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ತರಬೇಕೆಂದು ಆಗ್ರಹಿಸಿ ಗುಲ್ಬರ್ಗ ಜಿಲ್ಲಾಧಿಕಾರಿ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ನಿಯೋಗದಲ್ಲಿ ಎಸ್‌.ಡಿ.ಪಿ.ಐ ರಾಜ್ಯ ಮುಖಂಡ ಅಬ್ದುಲ್ ರಹೀಂ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಕ್ಷದ ಮುಖಂಡ ಮೊಹಮ್ಮದ್ ಮೊಹ್ಸಿನ್, ಬಿ.ಎಸ್‌.ಪಿ ಮುಖಂಡ ಅನಿಲ್ ಟೆಂಗಲಿ, ದಲಿತ ಮುಖಂಡರುಗಳಾದ ಅಶ್ವಿನಿ ಮದನಕರ್, ಸಂಜೀವ್ ಕುಮಾರ್, ರಾಹುಲ್ ಕುಮಾರ್ ಹಾಗೂ ಕಮರ್ ಜುನೈದಿ ಮತ್ತಿತರರು ಉಪಸ್ಥಿತರಿದ್ದರು.

  • Home
  • Blog
  • ಎಸ್‌.ಡಿ.ಪಿ.ಐ ಗುಲ್ಬರ್ಗ ವತಿಯಿಂದ ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ ಸಂವಿಧಾನದ ಪರಿಚ್ಛೇದ 341ಕ್ಕೆ ಸೂಕ್ತ ತಿದ್ದುಪಡಿಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ತರಬೇಕೆಂದು ಆಗ್ರಹಿಸಿ ಗುಲ್ಬರ್ಗ ಜಿಲ್ಲಾಧಿಕಾರಿ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.<br>ಈ ನಿಯೋಗದಲ್ಲಿ ಎಸ್‌.ಡಿ.ಪಿ.ಐ ರಾಜ್ಯ ಮುಖಂಡ ಅಬ್ದುಲ್ ರಹೀಂ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಕ್ಷದ ಮುಖಂಡ ಮೊಹಮ್ಮದ್ ಮೊಹ್ಸಿನ್, ಬಿ.ಎಸ್‌.ಪಿ ಮುಖಂಡ ಅನಿಲ್ ಟೆಂಗಲಿ, ದಲಿತ ಮುಖಂಡರುಗಳಾದ ಅಶ್ವಿನಿ ಮದನಕರ್, ಸಂಜೀವ್ ಕುಮಾರ್, ರಾಹುಲ್ ಕುಮಾರ್ ಹಾಗೂ ಕಮರ್ ಜುನೈದಿ ಮತ್ತಿತರರು ಉಪಸ್ಥಿತರಿದ್ದರು.
13
Dec
  • By admin
  • feature, News, Politics
Post Views: 1,028
  • Tags:
  • #SDPIKarnataka
  • Share:
Previous Post

ಒಳ ಮೀಸಲಾತಿ ಜಾರಿಗೆ ಎಸ್ಡಿಪಿಐ ಒತ್ತಾಯ

Next Post

Today SDPI Gulbarga Leaders along with Dalit Leaders submitted a memorandum to The President of India, through the Gulbarga Deputy Commissioner regarding the amendment of article 341 for the provision of internal reservation in Karnataka. At this delegation Abdul Rahim Patel SDPI State Leader, Syed Aleem Ilahi SDPI Glb Dist General Secretary, Mohammed Mohsin SDPI Leader, Anil Tengli BSP Leader, Ashvini Madankar Dalit Leader, Sanjiv Kumar, Rahul Kumar & Qamar Junaidi & others were present.

Leave A Comment

Recent Posts

  • ಕಾನೂನಿನ ಮುಂದೆ ಎಲ್ಲರೂ ಸಮಾನರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು.

    Jul 27,2026
  • ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    Jul 23,2026
  • ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    Jul 22,2026
  • ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    Jul 21,2026
  • ಸಂತಾಪಗಳು

    ಸಂತಾಪಗಳು

    Jul 19,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಕಾನೂನಿನ ಮುಂದೆ ಎಲ್ಲರೂ ಸಮಾನರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು.

    Jul 27,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3859213
Total Visitors