Categories: featureNewsPolitics

ಎಸ್‌.ಡಿ.ಪಿ.ಐ ಗುಲ್ಬರ್ಗ ವತಿಯಿಂದ ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ ಸಂವಿಧಾನದ ಪರಿಚ್ಛೇದ 341ಕ್ಕೆ ಸೂಕ್ತ ತಿದ್ದುಪಡಿಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ತರಬೇಕೆಂದು ಆಗ್ರಹಿಸಿ ಗುಲ್ಬರ್ಗ ಜಿಲ್ಲಾಧಿಕಾರಿ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.ಈ ನಿಯೋಗದಲ್ಲಿ ಎಸ್‌.ಡಿ.ಪಿ.ಐ ರಾಜ್ಯ ಮುಖಂಡ ಅಬ್ದುಲ್ ರಹೀಂ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಕ್ಷದ ಮುಖಂಡ ಮೊಹಮ್ಮದ್ ಮೊಹ್ಸಿನ್, ಬಿ.ಎಸ್‌.ಪಿ ಮುಖಂಡ ಅನಿಲ್ ಟೆಂಗಲಿ, ದಲಿತ ಮುಖಂಡರುಗಳಾದ ಅಶ್ವಿನಿ ಮದನಕರ್, ಸಂಜೀವ್ ಕುಮಾರ್, ರಾಹುಲ್ ಕುಮಾರ್ ಹಾಗೂ ಕಮರ್ ಜುನೈದಿ ಮತ್ತಿತರರು ಉಪಸ್ಥಿತರಿದ್ದರು.

Recent Posts

ONE DAY TO GO

People's Budget 2026 For a Welfare State ಜನಾಗ್ರಹ ಸಮಾವೇಶ 16 ಫೆಬ್ರವರಿ, | ಫ್ರೀಡಂ ಪಾರ್ಕ್‌, ಬೆಂಗಳೂರು…

1 hour ago

ONE DAY TO GO

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026 ಜನಾಗ್ರಹ ಸಮಾವೇಶ 16 ಫೆಬ್ರವರಿ, 2026 | ಫ್ರೀಡಂ ಪಾರ್ಕ್‌, ಬೆಂಗಳೂರು SDPIKarnataka…

1 hour ago

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

ಜನಾಗ್ರಹ ಸಮಾವೇಶ 16-02- 2026 ಫ್ರೀಡಂ ಪಾರ್ಕ್, ಬೆಂಗಳೂರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ SDPIKarnataka #PeoplesBudget…

17 hours ago

فلاحی ریاست

فلاحی ریاست کے لیے عوامی بجٹ (ایس ڈی پی آئی کا مطالبہ) عوامی احتجاجی اجلاس…

3 days ago

People’s Budget for a Welfare State(SDPI Demand)

JANAGRAHA SAMAVESHA Respected Sir/Madam, In order to fulfill the objectives of the Constitution, we urge…

3 days ago

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್( SDPI ಹಕ್ಕೊತ್ತಾಯ )

ಜನಾಗ್ರಹ ಸಮಾವೇಶ ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ,…

3 days ago