Categories: featureNewsPolitics

ಎಸ್‌.ಡಿ.ಪಿ.ಐ ಗುಲ್ಬರ್ಗ ವತಿಯಿಂದ ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ ಸಂವಿಧಾನದ ಪರಿಚ್ಛೇದ 341ಕ್ಕೆ ಸೂಕ್ತ ತಿದ್ದುಪಡಿಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ತರಬೇಕೆಂದು ಆಗ್ರಹಿಸಿ ಗುಲ್ಬರ್ಗ ಜಿಲ್ಲಾಧಿಕಾರಿ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.ಈ ನಿಯೋಗದಲ್ಲಿ ಎಸ್‌.ಡಿ.ಪಿ.ಐ ರಾಜ್ಯ ಮುಖಂಡ ಅಬ್ದುಲ್ ರಹೀಂ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಕ್ಷದ ಮುಖಂಡ ಮೊಹಮ್ಮದ್ ಮೊಹ್ಸಿನ್, ಬಿ.ಎಸ್‌.ಪಿ ಮುಖಂಡ ಅನಿಲ್ ಟೆಂಗಲಿ, ದಲಿತ ಮುಖಂಡರುಗಳಾದ ಅಶ್ವಿನಿ ಮದನಕರ್, ಸಂಜೀವ್ ಕುಮಾರ್, ರಾಹುಲ್ ಕುಮಾರ್ ಹಾಗೂ ಕಮರ್ ಜುನೈದಿ ಮತ್ತಿತರರು ಉಪಸ್ಥಿತರಿದ್ದರು.

Recent Posts

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

24 hours ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

2 days ago

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

3 days ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

5 days ago