Categories: featureNewsPolitics

ಎಸ್‌.ಡಿ.ಪಿ.ಐ ಗುಲ್ಬರ್ಗ ವತಿಯಿಂದ ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ ಸಂವಿಧಾನದ ಪರಿಚ್ಛೇದ 341ಕ್ಕೆ ಸೂಕ್ತ ತಿದ್ದುಪಡಿಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ತರಬೇಕೆಂದು ಆಗ್ರಹಿಸಿ ಗುಲ್ಬರ್ಗ ಜಿಲ್ಲಾಧಿಕಾರಿ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.ಈ ನಿಯೋಗದಲ್ಲಿ ಎಸ್‌.ಡಿ.ಪಿ.ಐ ರಾಜ್ಯ ಮುಖಂಡ ಅಬ್ದುಲ್ ರಹೀಂ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಪಕ್ಷದ ಮುಖಂಡ ಮೊಹಮ್ಮದ್ ಮೊಹ್ಸಿನ್, ಬಿ.ಎಸ್‌.ಪಿ ಮುಖಂಡ ಅನಿಲ್ ಟೆಂಗಲಿ, ದಲಿತ ಮುಖಂಡರುಗಳಾದ ಅಶ್ವಿನಿ ಮದನಕರ್, ಸಂಜೀವ್ ಕುಮಾರ್, ರಾಹುಲ್ ಕುಮಾರ್ ಹಾಗೂ ಕಮರ್ ಜುನೈದಿ ಮತ್ತಿತರರು ಉಪಸ್ಥಿತರಿದ್ದರು.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago