Categories: featureNewsPolitics

ಅಧಿವೇಶನದಲ್ಲಿ ಚರ್ಚೆಯಾಗಬೇಕಿದ್ದ ಭ್ರಷ್ಟಾಚಾರ, ಓಟ್ ಕಳ್ಳತನ, ಗಡಿ ವಿವಾದ, ರೈತರ ಸಮಸ್ಯೆಗಳನ್ನು ವಿಷಯಾಂತರ ಮಾಡಲು ಬಿಜೆಪಿ ಸರ್ಕಾರ ಜರ್ಮನಿಯ ನಾಜಿವಾದ ಹಾಗೂ ಇಟಲಿಯ ಫ್ಯಾಸಿಸಂನ ಬೆಂಬಲಿಗ ಹಾಗೂ ಮಹಾತ್ಮ ಗಾಂಧಿಯ ಕೊಲೆ ಹಿಂದಿನ ಸಂಚುಗಾರ ಹೇಡಿ ಸಾವರ್ಕರ್ ಫೋಟೊ ವಿವಾದವನ್ನು ಹುಟ್ಟು ಹಾಕಿದೆ.ಕರ್ನಾಟಕಕ್ಕೆ ಇವನ ಕೊಡುಗೆ ಏನು?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago