Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

8 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

8 months ago