Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago