Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಕಾರ್ಗಿಲ್ ವಿಜಯ್ ದಿವಸದ ಈ ಗೌರವಪೂರ್ಣ ದಿನದಂದು, ನಮ್ಮ ದೇಶದ ಪ್ರಭುತ್ವವನ್ನು ರಕ್ಷಿಸಲು ಜೀವ ಬಲಿದಾನ ಮಾಡಿದ ವೀರ ಯೋಧರಿಗೆ ಗೌರವದ ನಮನ ಸಲ್ಲಿಸುತ್ತೇವೆ.

ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ. ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ…

6 hours ago

ಚಂದ್ರಶೇಖರ್ ಆಜಾದ್ ಜನ್ಮದಿನದ ಶುಭಾಶಯಗಳು

ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!" ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ…

3 days ago

Urdu Newspaper Coverage:

The Social Democratic Party of India (SDPI) staged a protest in Gulbarga against the ongoing…

4 days ago

DHARMASTHALA ZYADAATI-O-QATAL KA MAAMLA: JURM KA ASLI SACH SAMNE AAYE AUR MUQASSIREEN KO SAKHT SAZA MILE – SDPI

Bangalore, 21 July: Dharmasthala mein 100 se ziyada ladkiyon aur khawateen ki mashkook maut, zyadaati…

4 days ago