Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago