Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

4 days ago