Categories: featureNewsPolitics

ಮಾನ್ಯ ADGP ಅಲೋಕ್ ಕುಮಾರ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯ ಕುರಿತು ಗಮನಕೊಡಬೇಕಾಗಿ ವಿನಂತಿ.ಪುತ್ತೂರುವಿನಲ್ಲಿ ಈ ರೀತಿಯಲ್ಲಿ ಬ್ಯಾನರ್ ಸಾರ್ವಜನಿಕವಾಗಿ ಹಾಕಿರುವುದು ಗಲಭೆ ಸೃಷ್ಟಿಸುವ ಹುನ್ನಾರವಾಗಿದೆ. ತಾವು ತೆರವು ಗೊಳಿಸಲು ಮುತುವರ್ಜಿ ವಹಿಸುತ್ತೀರಿ ಎಂದು ಭಾವಿಸುತ್ತೇನೆ.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago